ಗಂಗಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರರಾದ ಶ್ರೀ ಚಂದ್ರಶೇಖರ್ ಮುಕ್ಕುಂದಿ ಹಾಗೂ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ A TV ಚಾನೆಲ್ ಸುದ್ದಿಸಂಪಾದಕರಾದ ಶ್ರೀ ಶಿವಪ್ಪ ನಾಯಕ ಉಡಮಕಲ್ ಅವರಿಗೆ. ವಿಶಸ್ ಪಾರ್ಟಿ ಹಾಲ್ ನಲ್ಲಿ ಶ್ರೀ ಕಿಷ್ಕಿಂದಾ ಕರ್ನಾಟಕ ಸೌಹಾರ್ಧ ಸಹಕಾರಿ ನಿ. ಸಂಘ ಹಾಗೂ ಆತ್ಮೀಯ ಸ್ನೇಹ ಬಳಗದಿಂದ ಬುಧವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕಿಷ್ಕಿಂದಾ ಕರ್ನಾಟಕ ಸೌಹಾರ್ಧ ಸಹಕಾರಿ ನಿ. ಸಂಘ ದ ಅಧ್ಯಕ್ಷರಾದ ಶರಣೇಗೌಡ ಮಾಲಿಪಾಟೀಲ್ ಹಾಗೂ ಬಾಲು ತಾಳಕೇರಿ, ಕೆ.ಶಿವಕುಮಾರ್, ಸೋಮನಾಥ ನಾಯಕ, ಬಸವರಾಜ ಜಟಗಿ, ವೀರನಗೌಡ ಪಾಟೀಲ್, ನಾಗರಾಜ ಅರ್ಲೂರು ಇತರರು
ನೈಟ್ ಸುದ್ದಿಗಾಗಿ ನೋಡ್ತಾ ಇರಿ ಟೀ ಪಬ್ಲಿಕ್ ನ್ಯೂಸ್
More Stories
ಶ್ರೀ ವಿದ್ಯಾನಿಕೇತನ ಪಿಯುಸಿ ಫಲಿತಾಂಶದಲ್ಲಿ ಭರ್ಜರಿ ಸಾಧನೆ – ಉತ್ತರ ಕರ್ನಾಟಕಕ್ಕೆ ಹೊಸ ಗರಿಮೆ
ಬೇತೆಲ್ ಪದವಿ ಪೂರ್ವ ಕಾಲೇಜ್ನ ಅತ್ಯುತ್ತಮ ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ
RVSR ರಾಜ್ಯಕ್ಕೆ 6ನೇ ರ್ಯಾಂಕ್ ದ್ವಿತೀಯ ಪಿಯುಸಿ ಫಲಿತಾಂಶ 100% – ಐತಿಹಾಸಿಕ ಸಾಧನೆ.