ಗಂಗಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರರಾದ ಶ್ರೀ ಚಂದ್ರಶೇಖರ್ ಮುಕ್ಕುಂದಿ ಹಾಗೂ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ A TV ಚಾನೆಲ್ ಸುದ್ದಿಸಂಪಾದಕರಾದ ಶ್ರೀ ಶಿವಪ್ಪ ನಾಯಕ ಉಡಮಕಲ್ ಅವರಿಗೆ. ವಿಶಸ್ ಪಾರ್ಟಿ ಹಾಲ್ ನಲ್ಲಿ ಶ್ರೀ ಕಿಷ್ಕಿಂದಾ ಕರ್ನಾಟಕ ಸೌಹಾರ್ಧ ಸಹಕಾರಿ ನಿ. ಸಂಘ ಹಾಗೂ ಆತ್ಮೀಯ ಸ್ನೇಹ ಬಳಗದಿಂದ ಬುಧವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕಿಷ್ಕಿಂದಾ ಕರ್ನಾಟಕ ಸೌಹಾರ್ಧ ಸಹಕಾರಿ ನಿ. ಸಂಘ ದ ಅಧ್ಯಕ್ಷರಾದ ಶರಣೇಗೌಡ ಮಾಲಿಪಾಟೀಲ್ ಹಾಗೂ ಬಾಲು ತಾಳಕೇರಿ, ಕೆ.ಶಿವಕುಮಾರ್, ಸೋಮನಾಥ ನಾಯಕ, ಬಸವರಾಜ ಜಟಗಿ, ವೀರನಗೌಡ ಪಾಟೀಲ್, ನಾಗರಾಜ ಅರ್ಲೂರು ಇತರರು
ನೈಟ್ ಸುದ್ದಿಗಾಗಿ ನೋಡ್ತಾ ಇರಿ ಟೀ ಪಬ್ಲಿಕ್ ನ್ಯೂಸ್
More Stories
“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ