ಟಿ ಪಬ್ಲಿಕ್ ನ್ಯೂಸ್
ಕೊಪ್ಪಳ: ದಿ:23-03-2026 ರಂದು ಶ್ರೀಮತಿ ಪಾರ್ವತಮ್ಮ ಬಸನಗೌಡ ಎಜುಕೇಷನಲ್ ಮತ್ತು ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ತಿಪ್ಪನಾಳ ವತಿಯಿಂದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ರವರು. ಕೊಪ್ಪಳ ಜಿಲ್ಲೆಗೆ ನೂತನವಾಗಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸಿಂಧು ಅಂಗಡಿ ಅವರಿಗೆ ತಮ್ಮ ಕಚೇರಿಯಲ್ಲಿ ಶಾಲು ಹಾರ ಹಾಕುವ ಮುಖಾಂತರ ಸನ್ಮಾನಿಸಿದರು

ನಂತರ ತಮ್ಮ ಟ್ರಸ್ಟ್ ನಿಂದ ಇಲಾಖೆಯೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮಗಳನ್ನು ವಿವರಿಸಿ ಹಾಗೂ ಇನ್ನು ಮುಂದೆ ಇಲಾಖೆ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಆಯೋಜನೆ ಮಾಡಿಕೊಡಲಾಗುವುದು ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಶರಣಪ್ಪ ಸಿಂಗನಾಳ. ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕಾಶಿಮಠ್. ಯಮನಮ್ಮ ಹಾಗು ಸಿಬ್ಬಂದಿ ಉಪಸ್ಥಿತರಿದ್ದರು
ನೈಜ್ಯ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಶ್ರೀ ವಿದ್ಯಾನಿಕೇತನ ಪಿಯುಸಿ ಫಲಿತಾಂಶದಲ್ಲಿ ಭರ್ಜರಿ ಸಾಧನೆ – ಉತ್ತರ ಕರ್ನಾಟಕಕ್ಕೆ ಹೊಸ ಗರಿಮೆ
ಬೇತೆಲ್ ಪದವಿ ಪೂರ್ವ ಕಾಲೇಜ್ನ ಅತ್ಯುತ್ತಮ ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ
RVSR ರಾಜ್ಯಕ್ಕೆ 6ನೇ ರ್ಯಾಂಕ್ ದ್ವಿತೀಯ ಪಿಯುಸಿ ಫಲಿತಾಂಶ 100% – ಐತಿಹಾಸಿಕ ಸಾಧನೆ.